Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪದವಿ ವಿದ್ಯಾರ್ಥಿಗಳಿಗೆ...

ಪದವಿ ವಿದ್ಯಾರ್ಥಿಗಳಿಗೆ ಅಪ್ರೆಂಟೀಸ್‍ಶಿಪ್ ಎಂಬೆಡೆಡ್ ಡಿಗ್ರಿ ಪ್ರೊಗ್ರಾಂ ಅನುಷ್ಠಾನ : ಸಚಿವ ಎಂ.ಸಿ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ13 Aug 2024 9:25 PM IST
share
ಪದವಿ ವಿದ್ಯಾರ್ಥಿಗಳಿಗೆ ಅಪ್ರೆಂಟೀಸ್‍ಶಿಪ್ ಎಂಬೆಡೆಡ್ ಡಿಗ್ರಿ ಪ್ರೊಗ್ರಾಂ ಅನುಷ್ಠಾನ : ಸಚಿವ ಎಂ.ಸಿ. ಸುಧಾಕರ್

ಬೆಂಗಳೂರು: ಸರಕಾರಿ ಕಾಲೇಜುಗಳಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಹೆಚ್ಚಿಸುವ ಹಾಗೂ ಕೈಗಾರಿಕೆಗಳಿಗೆ ತರಬೇತುಗೊಂಡ ಉದ್ಯೋಗಿಗಳನ್ನು ನೀಡುವ ಉದ್ದೇಶದಿಂದ ಅಪ್ರೆಂಟೀಸ್‍ಶಿಪ್ ಎಂಬೆಡೆಡ್ ಡಿಗ್ರಿ ಪ್ರೊಗ್ರಾಂ ಅನ್ನು ಅನಿಷ್ಠಾನ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಮಂಗಳವಾರ ಉನ್ನತ ಶಿಕ್ಷಣ ಪರಿಷತ್ ಆವರಣದಲ್ಲಿ ರಾಜ್ಯದ 45 ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರೊಂದಿಗೆ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಮತ್ತು ಸಿಆರ್‌ ಐಎಸ್‍ಪಿ ಸಂಸ್ಥೆಯೊಂದಿಗೆ ಅಪ್ರೆಂಟೀಸ್‍ಶಿಪ್ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಲಾಜಿಸ್ಟಿಕ್, ರಿಟೇಲ್ ಸ್ಕಿಲ್ ಕೌನ್ಸಿಲ್‍ಗಳಡಿ ಒಟ್ಟು ಮೂರು ವರ್ಷಗಳ ಅವಧಿಯ ಬ್ಯಾಂಕಿಂಗ್ ಅಂಡ್ ಪೈನಾನ್ಸ್, ಇ-ಕಾಮರ್ಸ್, ಲಾಜಿಸ್ಟಿಕ್, ರಿಟೇಲ್ ಪದವಿ ಕೋರ್ಸ್‍ಗಳನ್ನು ಆಯ್ದ 45 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಮೂಲ ಸೌಕರ್ಯಗಳು ಹಾಗೂ ಅಧ್ಯಾಪಕರನ್ನು ಬಳಸಿಕೊಂಡು ಅನುಷ್ಠಾನಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಡಿ ಮೊದಲ ನಾಲ್ಕು ಸೆಮಿಸ್ಟರ್ ಗಳಲ್ಲಿ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಾರೆ. 5 ಮತ್ತು 6ನೆ ಸೆಮಿಸ್ಟರ್‌ ಗಳಲ್ಲಿ ಸಂಬಂಧಪಟ್ಟ ಸೆಕ್ಟರ್ ಸ್ಕಿಲ್ ಕೌನ್ಸಿಲ್ ವತಿಯಿಂದ ನಿಗದಿಗೊಂಡ ಕೈಗಾರಿಕೆ, ಸಂಸ್ಥೆಗಳಲ್ಲಿ ಈ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ಶಿಪ್ ತರಬೇತಿ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಅಂತಿಮ ಎರಡು ಸೆಮಿಸ್ಟರ್‌ ಗಳಲ್ಲಿ ಅಪ್ರೆಂಟಿಸ್ ಶಿಪ್‍ಗಾಗಿ ಕೈಗಾರಿಕೆಗಳಿಗೆ ತೆರಳುವ ವಿದ್ಯಾರ್ಥಿಗಳು ಪ್ರತಿ ತಿಂಗಳು ಸುಮಾರು 10 ಸಾವಿರ ರೂ.ಗಳನ್ನು ಸ್ಟೈಪೆಂಡ್ ಆಗಿ ಪಡೆಯಲಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ ಕಾರ್ಯಕ್ರಮಕ್ಕೆ ಸುಮಾರು 1300 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದುಕೊಂಡಿದ್ದಾರೆ ಎಂದು ಸಚಿವರು ಹೇಳಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯುವವರಲ್ಲಿ ಶೇ.96 ಪ.ಜಾ/ಪ.ಪಂ, ಇತರ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಗಳಿಗೆ ಸೇರಿದ ವಿದ್ಯಾರ್ಥಿಗಳಿದ್ದಾರೆ. ಶೇ.51 ವಿದ್ಯಾರ್ಥಿನಿಯರು ಮತ್ತು ಶೇ.81 ಗ್ರಾಮಿಣ ಭಾಗದ ವಿದ್ಯಾರ್ಥಿಗಳಿದ್ದು, ಅಪ್ರೆಂಟೀಸ್‍ಶಿಪ್ ಎಂಬೆಡೆಡ್ ಡಿಗ್ರಿ ಪ್ರೊಗ್ರಾಂ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X