Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ:‌ ತುಮಕೂರಿನಲ್ಲಿ ಮಾನವ ಸರಪಳಿ

ವಾರ್ತಾಭಾರತಿವಾರ್ತಾಭಾರತಿ15 Sept 2024 1:55 PM IST
share
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ:‌ ತುಮಕೂರಿನಲ್ಲಿ ಮಾನವ ಸರಪಳಿ

ತುಮಕೂರು. ಸೆ.15:ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ(ಸೆ.15)ದಂದು ರಾಜ್ಯದಾದ್ಯಂತ ಬೀದರ್‌ನಿಂದ ಚಾಮರಾಜನಗರದವರೆಗೆ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಏಕ ಕಾಲದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಲಾಯಿತು. ಲಕ್ಷಾಂತರ ಮಂದಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಒಬ್ಬರಿಗೊಬ್ಬರು ಕೈಹಿಡಿದು ಏಕತೆ ಪ್ರದರ್ಶಿಸಿದರು.

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಉಜ್ಜನಕುಂಟೆ ಗ್ರಾಮದಿಂದ ಪ್ರಾರಂಭಿಸಿ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ ಮಾನವ ಸರಪಳ ರಚಿಸಲಾಯಿತು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಹಸ್ರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.

ಮಾನವ ಸರಪಳಿಯಲ್ಲಿ ಜಿಲ್ಲೆಯ ಎಲ್ಲಾ ಹಿಂದುಳಿದ, ಅಲ್ಪ ಸಂಖ್ಯಾತ, ಯುವಕ ಸಂಘಟನೆ, ವಿಶ್ವ ವಿದ್ಯಾನಿಲಯದ ಸದಸ್ಯ ಸಂಘ, ಸಾಂಸ್ಕೃತಿಕ ಕಲಾ ಸಂಘ, ಕಲಾವಿದರ ಸಂಘ, ಸಹಕಾರ ಸಂಘ, ಹಾಲು ಒಕ್ಕೂಟ ಸಹಕಾರ ಸಂಘ, ಸ್ತ್ರೀ ಶಕ್ತಿ ಸಂಘ, ರೈತ ಪರ, ದಲಿತ ಪರ, ಪ್ರಗತಿ ಪರ, ಮಹಿಳಾ ಪರ, ಕನ್ನಡ ಪರ, ವಿವಿಧ ಸಮುದಾಯ ಪರ ಸಂಘಗಳು, ಕನ್ನಡ ಸಾಹಿತ್ಯ ಪರಿಷತ್ತು, ಸ್ವಯಂ ಸೇವಾ ಸಂಸ್ಥೆಗಳು, ನೌಕರರ ಸಂಘ, ವಿದ್ಯಾರ್ಥಿ ಪರ ಸಂಘಟನೆಗಳಾದ ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ಸ್, ಯುವ ಕೇಂದ್ರ ಹಾಗೂ ವಿವಿಧ ಉದ್ದೇಶಗಳಿಗಾಗಿ ರಚಿತವಾಗಿರುವ ಸಮಸ್ತ ಸಂಘ ಸಂಸ್ಥೆಗಳ ಸದಸ್ಯರು ವಿದ್ಯಾರ್ಥಿಗಳು, ಸರಕಾರಿ ನೌಕರರು, ಉಪನ್ಯಾಸಕರು, ಪ್ರಾಧ್ಯಾಪಕರು ಮಾನವ ಸರಪಳಿಯಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವದಕ್ಕೆ ಬಲ ತಂದುಕೊಟುವ ಕೆಲಸ ಮಾಡಿದರು.

ಶಿರಾ ತಾಲ್ಲೂಕಿನ ಉಜ್ಜನ ಕುಂಟೆ ಗ್ರಾಮದಿಂದ ತುಮಕೂರು ತಾಲ್ಲೂಕಿನ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ ಉದ್ದದ ಮಾನವ ಸರಪಳಿಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದರು.

ತುಮಕೂರಿನಲ್ಲಿ ಜನಪರ ಚಿಂತಕ ಕೆ.ದೊರೈರಾಜು, ಪರಿಸರವಾದಿ ಸಿ.ಯತಿರಾಜ್, ಜನಸಂಗ್ರಾಮ ಪರಿಷತ್ ಜಿಲ್ಲಾಧ್ಯಕ್ಷ ಪಂಡಿತ್ ಜವಹಾರ್, ಸ್ಲಂ ಜನಾಂದೋಲನ ಕರ್ನಾಟಕದ ಸಂಚಾಲಕ ಎ.ನರಸಿಂಹಮೂರ್ತಿ, ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಅರುಣ್, ಸಿಪಿಎಂ ಮಾಜಿ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ, ಎಸ್.ಎಫ್ಐ ಜಿಲ್ಲಾಧ್ಯಕ್ಷ ಹಾಗೂ ಯುವ ವಕೀಲ ಈ.ಶಿವಣ್ಣ, ಉಪನ್ಯಾಸಕ ಡಾ.ರವಿಕುಮಾರ್ ನೀಹ, ಸಮಾಜ ಸೇವಕ ತಾಜುದ್ದೀನ್ ಶರೀಫ್ ಮೊದಲಾದವರು ಭಾಗವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಂಬಾರಿಯಲ್ಲಿ ಕುಳಿತು ಮಾನವ ಸರಪಳಿಯಲ್ಲಿ ಭಾಗಿಯಾಗಿರುವವರತ್ತ ಕೈಬೀಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X