Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.ದೇವರಾಜ ಅರಸು ಕ್ರಾಂತಿ ಪುರುಷ:...

ಡಿ.ದೇವರಾಜ ಅರಸು ಕ್ರಾಂತಿ ಪುರುಷ: ಡಾ.ರಾಜೇಂದ್ರ ನಾಯಕ್

ವಾರ್ತಾಭಾರತಿವಾರ್ತಾಭಾರತಿ20 Aug 2023 6:35 PM IST
share
ಡಿ.ದೇವರಾಜ ಅರಸು ಕ್ರಾಂತಿ ಪುರುಷ: ಡಾ.ರಾಜೇಂದ್ರ ನಾಯಕ್

ಕುಂದಾಪುರ: ಅಲ್ಪಸಂಖ್ಯಾತರ ಧುರೀಣರಾಗಿ, ಬಹುಸಂಖ್ಯಾತರ ಮಿತ್ರರಾಗಿ, ಪರಿವರ್ತನೆ ಹರಿಕಾರ ಎಂದು ಕರೆಸಿ ಕೊಂಡ ಮಾಜಿ ಖ್ಯಮಂತ್ರಿ ದಿ| ಡಿ.ದೇವರಾಜ ಅರಸು ಓರ್ವ ಕ್ರಾಂತಿ ಪುರುಷ ಎಂದು ಕೋಟೇಶ್ವರದ ಎಸ್.ಕೆ.ವಿ.ಎಂ.ಎಸ್. ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶು ಪಾಲರಾದ ಡಾ. ರಾಜೇಂದ್ರ ಎಸ್. ನಾಯಕ್ ಹೇಳಿದರು.

ಉಡುಪಿ ತಾಲೂಕು ಆಡಳಿತ, ತಾಪಂ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಆರ್.ಎನ್.ಶೆಟ್ಟಿ ಮಿನಿ ಹಾಲ್‌ನಲ್ಲಿ ರವಿವಾರ ಹಮ್ಮಿಕೊಂಡ ಡಿ.ದೇವರಾಜ ಅರಸುರವರ ೧೦೮ನೇ ಜನ್ಮ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಉಳುವವನೆ ಹೊಲದೊಡೆಯ ಕಾನೂನು ಮೂಲಕ ಶ್ರಮಿಕ ವರ್ಗಕ್ಕೂ ಜಮೀನು ಸಿಗಬೇಕೆಂಬ ಯೋಜನೆ, ವಿದ್ಯಾರ್ಥಿ ಗಳಿಗೆ ಊಟ, ವಸತಿ ಜೊತೆಗೆ ವಿದ್ಯಾರ್ಥಿವೇತನ ಸೌಲಭ್ಯ ಕಲ್ಪಿಸಿದ ಮಹಾನುಭಾವ. ಕೂಲಿಗಾಗಿ ಕಾಳು ಯೋಜನೆ, ಸ್ವಯಂ ನಿವೃತ್ತಿ, ಭಾಗ್ಯ ಜ್ಯೋತಿ, ಕಾಳಿ ಯೋಜನೆ, ವೃದ್ಧಾಪ್ಯ ವೇತನದ ಜೊತೆಗೆ ಜೀತ ಪದ್ದತಿ, ಮಲಹೊರುವ ಅನಿಷ್ಟ ಪದ್ದತಿಗೆ ಕಡಿವಾಣ ಹಾಕುವ ಮೂಲಕ ಮನುಷ್ಯ ಮುನುಷ್ಯನನ್ನು ಆಳಾಗಿ, ಕೀಳಾಗಿ ದುಡಿಸಿ ಕೊಳ್ಳುತ್ತಿದ್ದ ನೀಚ ಸಂಸ್ಕೃತಿಗೆ ಕಡಿವಾಣ ಹಾಕಿದರು ಎಂದರು.

ಸಿಎಂ ಆಗಿದ್ದಾಗ ಸಾಮಾಜಿಕ ಕಳಕಳಿಯ ಕಾನೂನು ಅನುಷ್ಟಾನದ ಮೂಲಕ ದೀನರು, ಕಷ್ಟದಲ್ಲಿದ್ದವರ ಪರ ಕೆಲಸ ಮಾಡಿ ಅವರ ನೋವು ನಿವಾರಿಸುವಲ್ಲಿ ಶ್ರಮಿಸಿದರು. ಸಾಮಾನ್ಯರಾಗಿ ಹುಟ್ಟಿ ಅಸಾಮಾನ್ಯರಾಗಿ ಬೆಳೆದ ಡಿ. ದೇವರಾಜ ಅರಸು ರವರ ಆದರ್ಶ ಇಂದಿನ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು. ಬದುಕಿನ ಶಿಕ್ಷಣದಿಂದ ವಂಚಿತರಾಗುತ್ತಿರುವ ಕಾಲಘಟ್ಟ ದಲ್ಲಿ ಅರಸುರವರ ಬದುಕು ಪ್ರೇರಣೆಯಾಗಬೇಕು ಎಂದು ಅವರು ತಿಳಿಸಿದರು.

ಕೆದೂರು, ಕೋಟೇಶ್ವರ, ಕುಂದಾಪುರ ಹಾಸ್ಟೆಲ್ ಅಡುಗೆಯವರಾದ ರೇವತಿ, ಶಲ್ಮಾ, ಮಾಧವ ಬಿಲ್ಲವ ಹಾಗೂ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಆಟೋಟಗಳಲ್ಲಿ ಭಾಗವಹಿಸಿ ವಿಜೇತರಾದ ವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮವನ್ನು ಕುಂದಾಪುರ ಡಿವೈಎಸ್ಪಿಬೆಳ್ಳಿಯಪ್ಪ ಕೆ.ಯು. ಉದ್ಘಾಟಿಸಿ ದರು. ಅಧ್ಯಕ್ಷತೆಯನ್ನು ಕುಂದಾಪುರ ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್. ವಹಿಸಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಭಾರತಿ, ಪುರಸಭೆಯ ಆರೋಗ್ಯ ನಿರೀಕ್ಷಕ ಶರತ್ ಖಾರ್ವಿ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಶಿಕಲಾ ಸ್ವಾಗತಿಸಿದರು. ವಿದ್ಯಾರ್ಥಿನಿ ಚೈತ್ರಾ ಕಾರ್ಯ ಕ್ರಮ ನಿರೂಪಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ವಿಸ್ತರಣಾಧಿಕಾರಿ ಆಶಾದೇವಿ ವಂದಿಸಿದರು. ಕುಂದಾಪುರ ನಗರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಾರ್ಡನ್ ಆಶಲತಾ ಪರಿಚಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X