ಹಿರಿಯಡ್ಕ, ಜು.26: ಬ್ಯಾಂಕಿನಿಂದ ಚಿನ್ನ ಬಿಡಿಸಿಕೊಂಡು ಬರಲು ಹೋದ ಪೆರ್ಡೂರು ಗ್ರಾಮದ ರವಿಕುಮಾರ್(34) ಎಂಬವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ, ಜು.26: ಬ್ಯಾಂಕಿನಿಂದ ಚಿನ್ನ ಬಿಡಿಸಿಕೊಂಡು ಬರಲು ಹೋದ ಪೆರ್ಡೂರು ಗ್ರಾಮದ ರವಿಕುಮಾರ್(34) ಎಂಬವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.