ಉಡುಪಿ: ಗಾಂಧಿ ಜಯಂತಿಯ ಪ್ರಯುಕ್ತ ಅ.೨ರಂದು ಪ್ರಾಣಿವಧೆ ಮಾಡುವುದನ್ನು ನಿಷೇದಿಸಲಾಗಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ, ಕುರಿ, ಆಡು ಮತ್ತು ಇನ್ನಿತರ ಮಾಂಸ ಮಾರಾಟ ಹಾಗೂ ವಧೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಉಡುಪಿ: ಗಾಂಧಿ ಜಯಂತಿಯ ಪ್ರಯುಕ್ತ ಅ.೨ರಂದು ಪ್ರಾಣಿವಧೆ ಮಾಡುವುದನ್ನು ನಿಷೇದಿಸಲಾಗಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ, ಕುರಿ, ಆಡು ಮತ್ತು ಇನ್ನಿತರ ಮಾಂಸ ಮಾರಾಟ ಹಾಗೂ ವಧೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.