ಶಂಕರನಾರಾಯಣ, ಅ.6: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಅಲ್ಬಾಡಿ ಗ್ರಾಮದ ಗುಲಾಬಿ ಶೆಡ್ತಿ(73) ಎಂಬವರು ಅ.5ರಂದು ರಾತ್ರಿ ವೇಳೆ ಮನೆಯ ಕೋಣೆಯ ಮಾಡಿನ ಜಂತಿಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ, ಅ.6: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಅಲ್ಬಾಡಿ ಗ್ರಾಮದ ಗುಲಾಬಿ ಶೆಡ್ತಿ(73) ಎಂಬವರು ಅ.5ರಂದು ರಾತ್ರಿ ವೇಳೆ ಮನೆಯ ಕೋಣೆಯ ಮಾಡಿನ ಜಂತಿಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.