ಹೆಬ್ರಿ : ಮುದ್ರಾಡಿ ಬಲ್ಲಾಡಿ ಗ್ರಾಮದ ಚಂದ್ರು ಗೌಡ್ತಿ (90) ಎಂಬವರು ರವಿವಾರ ಮಳೆಯಿಂದ ನೀರು ಏರಿಕೆಯಾಗಿ ಮನೆಯಿಂದ ಹೊರ ಬಂದಾಗ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ : ಮುದ್ರಾಡಿ ಬಲ್ಲಾಡಿ ಗ್ರಾಮದ ಚಂದ್ರು ಗೌಡ್ತಿ (90) ಎಂಬವರು ರವಿವಾರ ಮಳೆಯಿಂದ ನೀರು ಏರಿಕೆಯಾಗಿ ಮನೆಯಿಂದ ಹೊರ ಬಂದಾಗ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.