ಕಾಪು, ಮಾ.23: ಏಣಗುಡ್ಡೆ ಗ್ರಾಮದ ಅಗ್ರಹಾರ ಚರ್ಚ್ ಎದುರು ಹಾಡಿಯಲ್ಲಿ ಮಾ.23ರಂದು ಬೆಳಗ್ಗೆ ಇಸ್ಪೀಟು ಜುಗಾರಿ ಆಡುತ್ತಿದ್ದ ಫೈರೋಜ್(36), ಶಂಕರ(43), ಈರಯ್ಯ(49) ಎಂಬವರನ್ನು ಕಾಪು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಪು, ಮಾ.23: ಏಣಗುಡ್ಡೆ ಗ್ರಾಮದ ಅಗ್ರಹಾರ ಚರ್ಚ್ ಎದುರು ಹಾಡಿಯಲ್ಲಿ ಮಾ.23ರಂದು ಬೆಳಗ್ಗೆ ಇಸ್ಪೀಟು ಜುಗಾರಿ ಆಡುತ್ತಿದ್ದ ಫೈರೋಜ್(36), ಶಂಕರ(43), ಈರಯ್ಯ(49) ಎಂಬವರನ್ನು ಕಾಪು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.