Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೋಕೂರು ನಿಲ್ದಾಣದಲ್ಲಿ ಕಾಮಗಾರಿ; 3 ದಿನ...

ತೋಕೂರು ನಿಲ್ದಾಣದಲ್ಲಿ ಕಾಮಗಾರಿ; 3 ದಿನ ರೈಲು ಸಂಚಾರ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ17 Oct 2023 9:25 PM IST
share
ತೋಕೂರು ನಿಲ್ದಾಣದಲ್ಲಿ ಕಾಮಗಾರಿ; 3 ದಿನ ರೈಲು ಸಂಚಾರ ವ್ಯತ್ಯಯ

ಉಡುಪಿ, ಅ.17: ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಸಮೀಪದ ತೋಕೂರು ನಿಲ್ದಾಣದ ಪಾಯಿಂಟ್ ನಂ.122ರಲ್ಲಿ ಅ.18ರಿಂದ 20ರವರೆಗೆ ಮೂರು ದಿನಗಳ ಕಾಲ ಬದಲಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಈ ಮೂರು ದಿನಗಳಂದು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಅ.18ರ ಬುಧವಾರ ಬೆಳಗ್ಗೆ 7:15ರಿಂದ 9:45ರವರೆಗೆ ಎರಡೂವರೆ ಗಂಟೆಗಳ ಕಾಲ ವಿವಿಧ ಕಾಮಗಾರಿ ನಡೆಯಲಿದ್ದು, ಈ ವೇಳೆ ಅ.17ರಂದು ಮುಂಬೈಯಿಂದ ಹೊರಟ ರೈಲು ನಂ.12619 ಲೋಕಮಾನ್ಯ ತಿಲಕ್ ಮುಂಬೈ ಹಾಗೂ ಮಂಗಳೂರು ಸೆಂಟ್ರಲ್ ನಡುವಿನ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲನ್ನು 30 ನಿಮಿಷಗಳ ಕಾಲ ಸುರತ್ಕಲ್ ನಿಲ್ದಾಣದಲ್ಲಿ ತಡೆ ಹಿಡಿಯಲಾಗುವುದು.

ಅ.19ರ ಗುರುವಾರ ಮುಂಜಾನೆ 6:40ರಿಂದ 9:10ರವರೆಗೆ ಎರಡೂವರೆ ಗಂಟೆಗಳ ಕಾಲ ವಿವಿಧ ಕಾಮಗಾರಿ ನಡೆಯ ಲಿದ್ದು, ಈ ವೇಳೆ ಅ.17ರಂದು ಹೊರಟ ರೈಲು ನಂ. 16311 ಗಾಂಧಿನಗರ ಹಾಗೂ ಕೊಚ್ಚುವೇಲಿ ಎಕ್ಸ್‌ಪ್ರೆಸ್ ರೈಲನ್ನು 30 ನಿಮಿಷ ಸುರತ್ಕಲ್ ನಿಲ್ದಾಣದಲ್ಲಿ ತಡೆ ಹಿಡಿಯಲಾಗುವುದು.

ಅ.20ರ ಶುಕ್ರವಾರದಂದು ಬೆಳಗ್ಗೆ 6:40ರಿಂದ 9:40ರವರೆಗೆ ಮೂರು ಗಂಟೆಗಳ ಕಾಲ ಕಾಮಗಾರಿ ಹಾಗೂ ಪರೀಕ್ಷೆಗಳು ನಡೆಯಲಿದ್ದು, ಈ ವೇಳೆ ಅ.19ರಂದು ಮುಂಬಯಿಯಿಂದ ಹೊರಟ ರೈಲು ನಂ.12619 ಲೋಕಮಾನ್ಯ ತಿಲಕ್- ಮಂಗಳೂರು ಸೆಂಟ್ರಲ್ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲನ್ನು 30 ನಿಮಿಷಗಳ ಕಾಲ ಕುಮಟಾ ಹಾಗೂ ಉಡುಪಿ ನಡುವೆ ತಡೆ ಹಿಡಿಯಲಾಗುವುದು.

ಅದೇ ದಿನ ಮುಂಜಾನೆ ಮಡಗಾಂವ್‌ನಿಂದ ಹೊರಡುವ ರೈಲು ನಂ. 10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ಎಕ್ಸ್‌ಪ್ರೆಸ್ ರೈಲು ಸುರತ್ಕಲ್ ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ. ಹೀಗಾಗಿ ಸುರತ್ಕಲ್-ಮಂಗಳೂರು ಸೆಂಟ್ರಲ್ ನಡುವಿನ ಸಂಚಾರ ರದ್ದಾಗಲಿದೆ.

ಅದೇ ದಿನ ಮಂಗಳೂರು ಸೆಂಟ್ರಲ್‌ನಿಂದ ತೆರಳಬೇಕಿದ್ದ ರೈಲು ನಂ. 10108 ಮಂಗಳೂರು ಸೆಂಟ್ರಲ್ ಹಾಗೂ ಮಡಗಾಂವ್ ಜಂಕ್ಷನ್ ಮೆಮು ಎಕ್ಸ್‌ಪ್ರೆಸ್ ರೈಲು ತನ್ನ ಪ್ರಯಾಣವನ್ನು ನಿಗದಿತ ಸಂಜೆ 4:34ಕ್ಕೆ ಸುರತ್ಕಲ್ ನಿಲ್ದಾಣ ದಿಂದ ಪ್ರಾರಂಭಿಸಲಿದೆ. ಹೀಗಾಗಿ ಮಂಗಳೂರು ಸೆಂಟ್ರಲ್- ಸುರತ್ಕಲ್ ನಡುವಿನ ಸಂಚಾರ ರದ್ದಾಗಲಿದೆ.

ಅಲ್ಲದೇ ಅ.18ರಂದು ತನ್ನ ಪ್ರಯಾಣ ಆರಂಭಿಸುವ ರೈಲು ನಂ.22475 ಹಿಸ್ಸಾರ್- ಕೊಯಮತ್ತೂರು ಎಕ್ಸ್‌ಪ್ರೆಸ್ ರೈಲಿನ ಅ.20ರ ಸಂಚಾರವನ್ನು ಕುಂದಾಪುರ ಹಾಗೂ ಸುರತ್ಕಲ್ ನಿಲ್ದಾಣಗಳ ನಡುವೆ 45 ನಿಮಿಷಗಳ ಕಾಲ ತಡೆ ಹಿಡಿಯಲಾಗು ತ್ತದೆ ಎಂದು ಕೊಂಕಣ ರೈಲ್ವೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X