Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮುರುಡೇಶ್ವರ ಕಡಲ ತೀರದ ಅನಧಿಕೃತ...

ಮುರುಡೇಶ್ವರ ಕಡಲ ತೀರದ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ29 Dec 2024 1:48 PM IST
share
ಮುರುಡೇಶ್ವರ ಕಡಲ ತೀರದ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

ಮುರ್ಡೇಶ್ವರ, ಭಟ್ಕಳ: ರವಿವಾರ ಬೆಳ್ಳಂಬೆಳಿಗ್ಗೆ ಮುರ್ಡೇಶ್ವರ ಕಡಲತೀರದಲ್ಲಿನ ಅನಧಿಕೃತ ಗೂಡಂಗಡಿಗಳನ್ನು ಪೊಲೀಸರ ಬಂದೋಬಸ್ತ್‌ನಲ್ಲಿ ಅಧಿಕಾರಿಗಳು ತೆರವುಗೊಳಿಸಿದರು. ಸಹಾಯಕ ಆಯುಕ್ತೆ ಡಾ. ನಯನ ಮತ್ತು ತಹಶೀಲ್ದಾರ್ ನಾಗೇಂದ್ರ ಶೆಟ್ಟಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.

ಸಿಆರ್ ಝಡ್ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಕಳೆದ ಕೆಲ ತಿಂಗಳಿಂದ ಸ್ಥಳೀಯರು ಕಡಲ ತೀರದ ಎದುರು ಗೂಡಂಗಡಿ ಸ್ಥಾಪನೆ ಮಾಡಿ ವ್ಯಾಪಾರ ನಡೆಸುತ್ತಿದ್ದರು. ಸಾರ್ವಜನಿಕರ ಮನವಿ ಮೇರೆಗೆ ಜಿಲ್ಲೆಯ ಉಸ್ತುವಾರಿ ಸಚಿವರು ತಾತ್ಕಾಲಿಕ ಅನುಮತಿ ನೀಡಿದ್ದರು. ಆದರೆ, ಡಿಸೆಂಬರ್ ಎರಡನೇ ವಾರದಲ್ಲಿ ಕೋಲಾರ ಮೂಲದ ವಿದ್ಯಾರ್ಥಿನಿಯರ ದುರಂತ ಸಾವಿನ ಘಟನೆ ಬಳಿಕ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಯಿತು.

ಅಧಿಕಾರಿಗಳು ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡಿ, ಕಡಲತೀರದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಜಾರಿಗೆ ತರುವ ಯೋಜನೆಯ ಭಾಗವಾಗಿ ಈ ತೆರವು ಕಾರ್ಯಾಚರಣೆ ನಡೆಸಿದರು ಎನ್ನಲಾಗಿದೆ.

ಅಧಿಕಾರಿಗಳ ಸೂಚನೆಯ ನಂತರ, ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಫುಟ್‌ಪಾತ್ ಮೇಲೆ ಇದ್ದ ಮೂರು ಅಂಗಡಿಗಳನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಿದರು.


Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X