Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆಲೂರು ಜನರಿಗೆ ಚಲಿಸುವ ರೈಲು ನೋಡುವ...

ಆಲೂರು ಜನರಿಗೆ ಚಲಿಸುವ ರೈಲು ನೋಡುವ ಭಾಗ್ಯ ಮಾತ್ರ...

ನಿಲ್ದಾಣವಿದ್ದರೂ ನಿಲುಗಡೆ ಭಾಗ್ಯವಿಲ್ಲ

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್18 Dec 2023 12:39 PM IST
share
ಆಲೂರು ಜನರಿಗೆ ಚಲಿಸುವ ರೈಲು ನೋಡುವ ಭಾಗ್ಯ ಮಾತ್ರ...

ಹಾಸನ ಜಿಲ್ಲೆಯ ಆಲೂರು ಜನರಿಗೆ ಚಲಿಸುವ ರೈಲು ನೋಡುವ ಭಾಗ್ಯವಿದೆ, ರೈಲ್ವೆ ನಿಲ್ದಾಣ ವಿದ್ದರೂ ರೈಲು ನಿಲುಗಡೆಯಾಗದ ಕಾರಣ ಇಲ್ಲಿಂದ ರೈಲು ಪ್ರಯಾಣಿಸುವ ಭಾಗ್ಯಮಾತ್ರ ಇಲ್ಲದಂತಾಗಿದೆ.

ರೈಲು ನಿಲ್ದಾಣ ಪಟ್ಟಣದಿಂದ 1 ಕಿ.ಮೀ. ದೂರದ ಹಂತನಮನೆ ಗ್ರಾಮದ ಬಳಿ ಇದೆ. ನಿಲ್ದಾಣಕ್ಕೆ ಹೋಗಲು ಉತ್ತಮ ರಸ್ತೆ ಇದೆ.

ಕಡಿಮೆ ಖರ್ಚಿನಲ್ಲಿ ಮಂಗಳೂರು, ಬೆಂಗಳೂರು ಸೇರಿದಂತೆ ಅನೇಕ ಸ್ಥಳಗಳಿಗೆ ರೈಲು ಪ್ರಯಾಣ ಹೆಚ್ಚು ಅನುಕೂಲವಾಗಿದೆ. ಈ ಅವಕಾಶ ಈ ಭಾಗದ ಜನರಿಗೆ ಇನ್ನೂ ದೊರೆತಿಲ್ಲ.

1976ರಿಂದ 1996ರ ವರಗೆ ಚಲಿಸುತ್ತಿದ್ದ ಮೀಟರ್ ಗೇಜ್ ರೈಲು ಆಲೂರಿನಲ್ಲಿ ನಿಲ್ಲುತ್ತಿತ್ತು. ನಂತರದಲ್ಲಿ ಬ್ರಾಡ್‌ಗೇಜ್ ಆದನಂತರ ರೈಲು ನಿಲುಗಡೆ ರದ್ದಾಯಿತು.

ಆಲೂರು ತಾಲೂಕು ಕೇಂದ್ರವಾಗಿದ್ದು, ಮಂಗಳೂರು-ಹಾಸನಕ್ಕೆ ತೆರಳವ ರೈಲ್ವೆ ನಿಲ್ದಾಣವಿದ್ದರೂ ರೈಲು ನಿಲುಗಡೆಯಾಗದೆ ಪ್ರಯಾಣಿಕರಿಗೆ ಬಹಳ ತೊಂದರೆಯಾಗುತ್ತಿದೆ.

ಆಲೂರು ತಾಲೂಕು 260 ಗ್ರಾಮಗಳನ್ನು ಹೊಂದಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಇಲ್ಲಿಯ ಕೃಷಿಕರು, ಶುಂಠಿ, ಜೋಳ, ಭತ್ತ, ಕಾಫಿ, ಏಲಕ್ಕಿ, ಮೆಣಸು, ಆಲೂಗಡ್ಡೆ, ತೆಂಗು, ಅಡಕೆ ಸೇರಿದಂತೆ ಹಲವು ತರಕಾರಿ, ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಾರೆ.

ಬೆಳೆದ ಬೆಳೆಯನ್ನು ಬೆಂಗಳೂರು-ಮಂಗಳೂರು ಅಥವಾ ಬೇರೆ ಪ್ರದೇಶಕ್ಕೆ ಸಾಗಿಸಲು ಹಾಗೂ ಪ್ರಯಾಣಿಸಲು ಇಲ್ಲಿಂದ ಹಾಸನಕ್ಕೆ ಬೇರೆವಾಹನದಲ್ಲಿ 15 ಕಿ ಮೀ ದೂರದ ಸುಮಾರು 25 ನಿಮಿಷಗಳ ಪ್ರಯಾಣಮಾಡಿ ಹಾಸನ ರೈಲು ನಿಲ್ದಾಣಕ್ಕೆ ತೆರಳಿ ಅಲ್ಲಿಂದ ರೈಲು ಹಿಡಿಯಬೇಕು.

ಇದು ಅಧಿಕ ಖರ್ಜು ಆರ್ಥಿಕ ಹೊರೆಯಾಗಿದೆ.

ವ್ಯಾಪಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಹೊರ ರಾಜ್ಯ, ಜಿಲ್ಲೆಯಿಂದ ರೈಲು ಮೂಲಕ ಹಾಸನ ರೈಲು ನಿಲ್ದಾಣಕ್ಕೆ ನಡುರಾತ್ರಿ ಬಂದರೆ ರೈಲು ನಿಲ್ದಾಣದಲ್ಲೆ ಕಾಲ ಕಳೆಯಬೇಕಾಗಿದೆ.

ಆಲೂರಿನಲ್ಲಿ ರೈಲು ಮಾರ್ಗವಿದೆ. ನಿಲ್ದಾಣವು ಇದೆ. ನಿಲುಗಡೆಗೆ ಅವಕಾಶ ನೀಡಿದರೆ ಜನರ ಸಮಸ್ಯೆ ಬಗೆ ಹರಿಯುತ್ತದೆ. ಆದರೆ ಈ ಸಮಸ್ಯೆ ಬಗೆಹರಿಸಲು ರೈಲು ಇಲಾಖೆ ಮುಂದಾಗುತ್ತಿಲ್ಲ.

ಈ ಕ್ಷೇತ್ರದ ಬಿಜೆಪಿ ಶಾಸಕ ಸಿಮೆಂಟ್ ಮಂಜು ಹಾಗೂ ಜೆಡಿಎಸ್ ಏಕೈಕ ಸಂಸದ ಪ್ರಜ್ವಲ್ ರೇವಣ್ಣ ಕೇಂದ್ರ ರೈಲು ಮಂತ್ರಿ ಜೊತೆಯಲ್ಲಿ ಗಂಭೀರವಾಗಿ ಮಾತನಾಡಿದರೆ ಸಮಸ್ಯೆ ಬಗೆಹರಿಸಬಹುದಾಗಿದೆ.

ಅನೇಕ ಹೋರಾಟಗಾರರು ಸುಮಾರು 25 ವರ್ಷಗಳಿಂದ ರೈಲು ನಿಲುಗಡೆಗೆ ಒತ್ತಾಯಿಸಿದ್ದಾರೆ.

ತಾಲೂಕು ಕೇಂದ್ರಕ್ಕೆ ರೈಲು ನಿಲುಗಡೆಗೆ ಅವಕಾಶ ನೀಡದ, ಇದ್ದ ಸೌಲಭ್ಯ ಕಿತ್ತುಕೊಳ್ಳುವ ರೈಲ್ವೆ ಇಲಾಖೆಯ ಧರ್ಪ ಸರಿಯಾದ ಕ್ರಮವಲ್ಲ. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಇಲ್ಲಿಯ ಜನ ಚಲಿಸುವ ರೈಲು ನೊಡುವ ಭಾಗ್ಯಕ್ಕೆ ಸೀಮಿತವಾಗಿದ್ದಾರೆ.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X