ಹಿರಿಯ ರಾಜಕಾರಣಿ, ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ

ಬಿ.ಅರ್. ಪಾಟೀಲ್‌ರವರು ಪ್ರಸಕ್ತ ರಾಜಕೀಯದ ಬಗ್ಗೆ ‘ವಾರ್ತಾಭಾರತಿ’ಯೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.